havery lokayukta
ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್
ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ


