Menu

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಒಂದಿಬ್ಬರು ಕೇಳಿದ ಹಿನ್ನೆಲೆಯಲ್ಲಿ ಅವರಿಗೆ ಅನುದಾನ ನೀಡಿದ್ದೇವೆ. ಈ ಯೋಜನೆ ಕೆಲಸ ನಡೆಯಲಿದೆ. ತಲೆಕೆಡಿಸಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಗಡಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಹೀಗೆ ಪ್ರತಿಕ್ರಿಯೆ ನೀಡಿದರು. ಸತ್ತೇಗಾಲದಿಂದ ನೀರು ಬರುವುದು ಯಾವಾಗ ಎಂದು ಕೇಳಿದಾಗ, “ಕಾಲುವೆ ಕಾಮಗಾರಿ ನಡೆಯುತ್ತಿದ್ದು, ನಾನು ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದ್ದೇನೆ. ಆ ಕೆಲಸ ಕೂಡ ಆಗಲಿದೆ. ನಮ್ಮ ಜಿಲ್ಲೆಯ

ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ 

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ