Menu

ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ

ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್​ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು ಮೂರ್ತಿಯನ್ನು ಥಾಯ್ಲೆಂಡ್​ ಸೇನೆ ಬುಲ್ಡೋಜರ್​ ಬಳಸಿ ಹೊಡೆದು ಹಾಕಿದೆ ಎಂದು ಕಾಂಬೋಡಿಯಾ ಸರ್ಕಾರ ಆರೋಪಿಸಿದ್ದು, ಭಾರತ, ಆಗ್ನೇಯ ಏಷ್ಯಾದ ರಾಷ್ಟ್ರಗಳು ಈ ಕೃತ್ಯವನ್ನು ಖಂಡಿಸಿದೆ. ಪ್ರಸ್ತುತ ಕಾಂಬೋಡಿಯಾದ