hindu god
ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ
ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು ಮೂರ್ತಿಯನ್ನು ಥಾಯ್ಲೆಂಡ್ ಸೇನೆ ಬುಲ್ಡೋಜರ್ ಬಳಸಿ ಹೊಡೆದು ಹಾಕಿದೆ ಎಂದು ಕಾಂಬೋಡಿಯಾ ಸರ್ಕಾರ ಆರೋಪಿಸಿದ್ದು, ಭಾರತ, ಆಗ್ನೇಯ ಏಷ್ಯಾದ ರಾಷ್ಟ್ರಗಳು ಈ ಕೃತ್ಯವನ್ನು ಖಂಡಿಸಿದೆ. ಪ್ರಸ್ತುತ ಕಾಂಬೋಡಿಯಾದ


