hospitalissue
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ ವಿವಾದಾಸ್ಪದ ಹೇಳಿಕೆಯೊಂದಿಗೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದಾರೆ. ಪತ್ರಕರ್ತೆಯು ನಿಮ್ಮ ಕಾಲಾವಧಿಯಲ್ಲಿ ಜಿಲ್ಲೆಗೆ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿದಾಗ, ದೇಶಪಾಂಡೆ, ನಿನ್ನ ಹೆರಿಗೆಗೆ ಆಸ್ಪತ್ರೆ


