Menu

ಮಂಗಳೂರಿನಲ್ಲಿ ಮಳೆಗೆ ಮನೆ ಕುಸಿದು ಮೂವರ ಸಾವು

ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು, ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟವರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಮಂಗಳವಾರ ರಾತ್ರಿಯಿಂದ ಸುರಿದ ಭಾರಿ

ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು

ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ

ರಾತ್ರಿ ಮಲಗಿದ್ದಾಗ ಮನೆ ಛಾವಣಿ ಕುಸಿದು ಐವರ ಸಾವು

ರಾತ್ರಿ ಮಲಗಿದ್ದಾಗ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐದು ಸದಸ್ಯರು ಮೃತಪಟ್ಟಿದ್ದಾರೆ. ಬಿಹಾರ ದಾನಾಪುರದ ದಿಯಾರಾ ಕಿಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾನಸ್ ನಯಾ ಪಣಾಪುರ 42 ಪಟ್ಟಿ ಎಂಬ ಸ್ಥಳದಲ್ಲಿ ಈ ದುರಂತ ನಡೆದಿದೆ. ಮನೆಯ ಮಾಲೀಕ ಬಬ್ಬು

ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು

ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ