Menu

ಬಾಲಕಿಯೊಂದಿಗೆ ಮದುವೆ: ಹುಕ್ಕೇರಿಯಲ್ಲಿ ಗ್ರಾ.ಪಂ ಅಧ್ಯಕ್ಷನ ವಿರುದ್ಧ ಪೋಕ್ಸೊ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ಮದುವೆಯಾಗಿದ್ದು, ಆತನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯ ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ಬಸ್ಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತ ಬಾಲ್ಯ ವಿವಾಹ ಮಾಡಿಕೊಂಡಿದ್ದು, ಆತನ ವಿರುದ್ಧ ಯಮಕನಮರಡಿ ಠಾಣೆಯಲ್ಲಿ ಪ್ರಕರಣ

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್​​ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.