ias officer
ಕಲಬುರಗಿಯಲ್ಲಿ ಭೀಕರ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು
ಕಲಬುರಗಿ: ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರ ಜೊತೆ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ
ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ
ಯುಟ್ಯೂಬ್ ಚಾನಲ್ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ
ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್!
ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ




