Menu

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ

ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಕೆ ಶಿವಕುಮಾರ್  ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ

ಕೋಗಿಲು ಬಡಾವಣೆಯಲ್ಲಿ  ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ  ನಿರ್ಮಾಣ ಮಾಡಿದ್ದ  167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ  ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ