India Politics
ಆರ್ಎಸ್ಎಸ್ಗೆ ರಾಜಕೀಯ ಅಸ್ತಿತ್ವವಿಲ್ಲ ನಿಜ, ರಾಜಕೀಯ ನಂಟಿಲ್ಲವೇ?
ಈ ದೇಶದಲ್ಲಿ ಧಾರ್ಮಿಕ ಮಠಗಳೂ ಕೂಡಾ ರಾಜಕೀಯೇತರ ಸಂಘಟನೆಗಳಾಗಿಯೇ ಚಲಾವಣೆಯಾಗಿರುವುದು ಕಟುವಾಸ್ತವ. ಹಾಗೆಂದ ಮಾತ್ರಕ್ಕೆ ಆರ್ಎಸ್ಎಸ್ ಅಂತಹ ರಾಜಕೀಯೇತರ ಸಂಘಟನೆ ಈ ದೇಶದ ಪ್ರಸಕ್ತ ರಾಜಕೀಯ ಆಗುಹೋಗುಗಳು ಮತ್ತು ರಾಜಕಾರಣದ ನೆಲೆಗಟ್ಟಿನಿಂದ ಸಂಪೂರ್ಣವಾಗಿ ದೂರ ಉಳಿದಿದೆಯೇ? ಆರ್ಎಸ್ಎಸ್ಗೆ ಯಾರೂ ರಾಜಕೀಯವಾಗಿ ಶತ್ರುಗಳಿಲ್ಲ ಎಂದು ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಹೇಳಿರುವುದು ಗಮನಾರ್ಹ. ಸಂಘ ಪರಿವಾರ ಮತ್ತು ಇದರಿಂದ ದೂರವಿರುವ ದೇಶದ ಕೆಲ ಸಂಘಟನೆಗಳ ನಡುವೆ ಸೈದ್ದಾಂತಿಕ ಭಿನ್ನಭಿಪ್ರಾಯಗಳು ಮತ್ತು ಚರ್ಚೆ
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯೆಂದರೆ ಬಿಜೆಪಿಯ ರಾಜಕೀಯ ದೌರ್ಜನ್ಯ: ಡಿ.ಕೆ.ಶಿವಕುಮಾರ್
ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ



