Indian Politics
ಕವಲುದಾರಿಯಲ್ಲಿ ದೋಸ್ತಿಗಳ ರಾಜಕೀಯ ಮೈತ್ರಿ
ದೇಶದಲ್ಲಿಂದು ಮೈತ್ರಿ ರಾಜಕಾರಣ ಅನಿವಾರ್ಯ. ಆದರೆ ಇದನ್ನು ಯಾವ್ಯಾವ ಸಮಯದಲ್ಲಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಮತ್ತು ಮುರಿಯಬೇಕೆಂಬ ತೀರ್ಮಾನಗಳಿಗೆ ದೇವೇಗೌಡ, ನಿತೀಶ್ಕುಮಾರ್ ಶರತ್ ಪವಾರ್ ಮತ್ತು ಚಂದ್ರಬಾಬು ನಾಯಡು ಅವರೇ ಸಾಟಿ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕವಲುದಾರಿಯಲ್ಲಿದೆ ! ಮಾಜಿ ಪ್ರಧಾನಿಗಳೂ ಆದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಉಭಯ ಪಕ್ಷಗಳ ಮೈತ್ರಿ ವಿದಾಯದ ಬಗ್ಗೆ ಸ್ಪಷ್ಟ ಮಾತುಗಳನ್ನು ಆಡಿದ್ದಾರೆ. ರಾಜ್ಯದಲ್ಲಿ ಬಹುದಿನಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು
ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ
ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಎಸ್ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ



