Menu

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ

ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್