investigation
ಕರ್ನೂಲ್ ಬಸ್ ದುರಂತ: ಉನ್ನತ ಮಟ್ಟದ ತನಿಖೆಗೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದ ಡಿಕೆ ಶಿವಕುಮಾರ್
“ಕರ್ನೂಲ್ ಬಸ್ ದುರಂತದ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ
ಬೆಂಗಳೂರು ಬ್ಲಡ್ ಬ್ಯಾಂಕ್ಗಳಲ್ಲಿ ಅಕ್ರಮ: ಆರೋಗ್ಯ ಇಲಾಖೆ ತನಿಖೆ ಚುರುಕು
ಬೆಂಗಳೂರಿನ ರಕ್ತನಿಧಿ ಘಟಕಗಳಲ್ಲಿ ನಿಗದಿಗಿಂತ ಹೆಚ್ಚಿನ ಹಣ ವಸೂಲಿ, ಅನೈರ್ಮಲ್ಯ ಹಾಗೂ ಅಕ್ರಮಗಳ ಕುರಿತು ಆರೋಪಗಳು ಕೇಳಿಬಂದಿದ್ದು, ಕರ್ನಾಟಕ ಆರೋಗ್ಯ ಇಲಾಖೆ ತನಿಖೆಗೆ ಮುಂದಾಗಿದೆ. ರಕ್ತದ ಮಾದರಿಗಳನ್ನು ಸಂಗ್ರಹ, ಸ್ವಚ್ಛತೆ, ಸಂಗ್ರಹಣಾ ಕ್ರಮಮತ್ತು ಶುಚಿತ್ವದ ಮಾನದಂಡಗಳನ್ನು ಡ್ರಗ್ ಕಂಟ್ರೋಲ್ ಬೋರ್ಡ್ ತಂಡಗಳು
ಕೆಪಿಎಸ್ಸಿ ಕರ್ಮಕಾಂಡದ ಸಮಗ್ರ ತನಿಖೆಗೆ ಸಚಿವ ಪ್ರಲ್ಹಾದ ಜೋಷಿ ಆಗ್ರಹ
ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕೆಪಿಎಸ್ಸಿ ಕರ್ಮಕಾಂಡ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ಕೆಪಿಎಸ್ಸಿ ಸಂಸ್ಥೆಯ ಪರೀಕ್ಷೆ ಪ್ರಹಸನಗಳು ಒಂದೆರೆಡಲ್ಲ, ಬೆಳಗ್ಗೆ ಪರೀಕ್ಷೆ




