Menu

ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮನ್ನು ಪ್ರಚೋದನೆ ಮಾಡಬೇಡಿ: ಯತೀಂದ್ರಗೆ ಇಕ್ಬಾಲ್ ಹುಸೇನ್ ವಾರ್ನ್‌

ನಾಯಕತ್ವ ಬದಲಾವಣೆ ವಿಚಾರವಾಗಿ ತಂದೆಯ ಪರವಾಗಿ ಪದೇ ಪದೇ ಬ್ಯಾಟಿಂಗ್ ಬೇಡ. ನಮ್ಮನ್ನು ಪ್ರಚೋದನೆ ಮಾಡಬೇಡಿ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ. ತಂದೆ ಪರವಾಗಿ ಪದೇ ಪದೆ ಹೀಗೆ ಅಸಹ್ಯವಾಗಿ ನಡೆದುಕೊಳ್ಳುವುದು ಸರಿಯಲ್ಲ. ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ. ಪದೇ ಪದೆ ಮಾತನಾಡುತ್ತ ನಮ್ಮನ್ನು ಪ್ರಚೋದಿಸಬೇಡಿ. ದೇವರಾಜು ಅರಸು ಬಳಿಕ ದಲಿತರ

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್‌ ಸಿಎಂ: ಇಕ್ಬಾಲ್ ಹುಸೇನ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್‌ ಬಣದ ಡಿನ್ನರ್​​ ಮೀಟಿಂಗ್​ ಬಗ್ಗೆ ಪ್ರತಿಕ್ರಿಯಿಸಿ,​ ಪ್ರೀತಿ ವಿಶ್ವಾಸಕ್ಕಾಗಿ