Menu

ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?

“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್  ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಿಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ಬಗ್ಗೆ ಕೇಳಿದಾಗ, “ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ

ನೀರಾವರಿ ಯೋಜನೆಗಳ ಬಗ್ಗೆ ಬಾಯಿ ಬಿಡದ ರಾಜ್ಯ ಬಿಜೆಪಿ ಸಂಸದರು: ಡಿಸಿಎಂ ಕಿಡಿ

ನೀರಾವರಿ ಯೋಜನೆಗಳ ಬಗ್ಗೆ ಒಂದು ದಿನವೂ ರಾಜ್ಯ ಬಿಜೆಪಿ ಸಂಸದರು ಬಾಯಿ ಬಿಟ್ಟು ಮಾತನಾಡುತ್ತಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಾಗಿ ಧೈರ್ಯವಾಗಿ ಹೋರಾಟ ಮಾಡದಿದ್ದರೆ, ಅವರು ನಮಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರವಾಗಿ ನಮ್ಮ ಕರ್ತವ್ಯ

ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ 

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ