jammu kashmir
ಜಮ್ಮು ಕಾಶ್ಮೀರದಲ್ಲಿ ಇಬ್ಬರು ವಿದೇಶಿಯರು ಸೇರಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರು!
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಕ್ರೌರ್ಯ ಮೆರೆದಿರುವ ಉಗ್ರರು ಇಬ್ಬರು ವಿದೇಶಿಯರು ಸೇರಿದಂತೆ 26 ಪ್ರವಾಸಿಗರನ್ನು ಹತ್ಯೆಗೈದಿದ್ದಾರೆ. ಬಾಯಿಸರಣ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಏಕಾಏಕಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಹಲವು ಕಡೆ ಗುಂಡಿನ ದಾಳಿ ನಡೆಸಿದ್ದಾರೆ. ಪಾದಯಾತ್ರೆ ಮಾಡುತ್ತಿದ್ದ ಹಾಗೂ ಕುದುರೆ ಸವಾರಿ ಮಾಡುತ್ತಿದ್ದ ಪ್ರವಾಸಿಗರೇ ಉಗ್ರರ ಪ್ರಮುಖ ಗುರಿಯಾಗಿತ್ತು. ಉಗ್ರರ ದಾಳಿಗೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ಮೊದಲ ಹತ್ಯೆಯಾದ ಪ್ರವಾಸಿಗ ಶಿವಮೊಗ್ಗದ
ಮೋದಿಗೆ ಹೋಗಿ ಹೇಳು ಎಂದ ಉಗ್ರ: ಘಟನೆ ವಿವರಿಸಿದ ಪತ್ನಿ ಪಲ್ಲವಿ
ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರನ್ನು ಹತ್ಯೆಗೈದ ಉಗ್ರರು ಇದನ್ನು ಮೋದಿಗೆ ಹೋಗಿ ಹೇಳು ಎಂದು ಹೇಳಿದ್ದಾರೆ ಎಂದು ಪತ್ನಿ ಪಲ್ಲವಿಗೆ ಹೇಳಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದಾಗ
ಮೂವರು ಪಾಕ್ ಸೈನಿಕರು ಸೇರಿ 7 ಮಂದಿ ಹತ್ಯೆಗೈದ ಸೇನೆ!
ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಮೂವರು ಪಾಕಸ್ತಾನಿ ಸೈನಿಕರು ಸೇರಿದಂತೆ 7 ಮಂದಿಯನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಫೆಬ್ರವರಿ 4 ಮತ್ತು 5 ರಂದು ಈ ಘಟನೆ ನಡೆದಿದ್ದು, ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅಕ್ರಮ




