Menu

ಜಮ್ಮುವಿಗೆ ಇಂಡಿಗೋ, ಏರ್ ಇಂಡಿಯಾ ವಿಮಾನ ಹಾರಾಟ ರದ್ದು

ಇಂಡಿಗೋ ಮತ್ತು ಏರ್ ಇಂಡಿಯಾ ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿ ಸಿರುವುದಾಗಿ ಹೇಳಿದೆ. ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 13ರ

ಜಮ್ಮುವಿನಿಂದ ಹತ್ತು ಸಾವಿರ ನಿವಾಸಿಗಳ ಸ್ಥಳಾಂತರ, ನಾಗರಿಕರನ್ನು ಗುರಿಯಾಗಿಸಿ ಪಾಕ್‌ ಶೆಲ್‌ ದಾಳಿ

ಭಾರತೀಯ ಸೇನಾ ದಾಳಿಗೆ ಪ್ರತಿಯಾಗಿ ಪಾಕಿಸ್ತಾನವು ಜಮ್ಮುವಿನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿ ನಡೆಸುತ್ತಿದೆ. ಪಾಕಿಸ್ತಾನಕ್ಕೆ ಭಾರತದ ಸೈನ್ಯದ ಜೊತೆ ಹೋರಾಡುವ ಶಕ್ತಿ ಇಲ್ಲ, ಅದಕ್ಕೆ ನಾಗರಿಕರ ಮೇಲೆ ದಾಳಿ ಮಾಡುತ್ತಿದೆ, ಇಂದು ಬೆಳಗ್ಗೆ ಹಲವು ಬಾರಿ ಸ್ಫೋಟದ ಸದ್ದು ಕೇಳಿದೆ