Menu

ಜೆಸಿಬಿ ಹರಿದು‌ ಮನೆ ಮುಂದೆ ಆಟವಾಡುತ್ತಿದ್ದ ಮಗು ದಾರುಣ ಸಾವು

ಬೆಂಗಳೂರು: ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವಂತಹ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ