journalist
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ ವಿವಾದಾಸ್ಪದ ಹೇಳಿಕೆಯೊಂದಿಗೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದಾರೆ. ಪತ್ರಕರ್ತೆಯು ನಿಮ್ಮ ಕಾಲಾವಧಿಯಲ್ಲಿ ಜಿಲ್ಲೆಗೆ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿದಾಗ, ದೇಶಪಾಂಡೆ, ನಿನ್ನ ಹೆರಿಗೆಗೆ ಆಸ್ಪತ್ರೆ
ಹಿರಿಯ ಪತ್ರಕರ್ತ ಶ್ಯಾಮ್ ಸುಂದರ್ ಇನ್ನಿಲ್ಲ
ಬೆಂಗಳೂರು: ಕನ್ನಡ ಮಾಧ್ಯಮದ ಡಿಜಿಟಲ್ ಮಾಧ್ಯಮದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್ಸುಂದರ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್ಸುಂದರ್ ಅವರನ್ನು ವಿದ್ಯಾಪೀಠ ಸರ್ಕಲ್ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುವರ್ಣ ನ್ಯೂಸ್,
ಉದಯಕಾಲ ಸಿಇಓ ಡಿಬಿ ಬಸವರಾಜ್ ಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರದಂದು ಉದಯಕಾಲ ಪತ್ರಿಕೆಯ ಸಿಇಓ ಡಿ.ಬಿ. ಬಸವರಾಜ್ ಸರ್ ಇವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ
ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!
ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ




