Menu

ರಾಜ್ಯಸಭೆಯಲ್ಲಿ ಗದ್ದಲ ಮಧ್ಯೆಯೇ ವಕ್ಫ್​ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್​ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ ಮಾಡಲಾಗಿದ್ದು, ವರದಿ ಮಂಡಿಸಿದ ತಕ್ಷಣ ಸದನದಲ್ಲಿ ಗದ್ದಲ ಶುರುವಾಗಿ ಕಲಾಪ ಮುಂದೂಡಲಾಯಿತು. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಿದ್ಧಪಡಿಸಲಾದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯ ಬಗ್ಗೆ ವಿರೋಧ ಪಕ್ಷದ ಸಂಸದರು ವಿರೋಧ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದರು. ಗದ್ದಲ ಹೆಚ್ಚಾಗುತ್ತಿರುವುದನ್ನು ಗಮನಿಸಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಸದನವನ್ನು ಮುಂದೂಡಿದರು. ಸಮಿತಿಯ ಭಾಗವಾಗಿದ್ದ ವಿರೋಧ