K Shivakumar
ರಮೇಶ್ ಬಾಬು, ಅರತಿ ಕೃಷ್ಣ, ಜಕ್ಕಪ್ಪನವರ, ಶಿವಕುಮಾರ್ ನೇಮಕ: ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಳ
ಬೆಳಗಾವಿ: ರಮೇಶ್ ಬಾಬು,ಅರತಿ ಕೃಷ್ಣ ಸೇರಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಕಾಂಗ್ರೆಸ್ ತನ್ನ ಬಲವನ್ನು ವೃದ್ಧಿಸಿಕೊಂಡಿದೆ. 75 ಸದಸ್ಯ ಬಲದ ವಿಧಾನಪರಿಷತ್ನಲ್ಲಿ ಹೊಸದಾಗಿ ನಾಲ್ವರು ನಾಮನಿರ್ದೇಶಿತ ಸದಸ್ಯರು ನೇಮಕವಾಗಿರುವುದರಿಂದ ಕಾಂಗ್ರೆಸ್ 37, ಬಿಜೆಪಿ, 29, ಜೆಡಿಎಸ್ 7 ಪಕ್ಷೇತರ 1 ಇರಲಿದೆ. ಈ ಮೂಲಕ ಕಾಂಗ್ರೆಸ್ ವಿಧಾನಪರಿಷತ್ನಲ್ಲೂ ಮೇಲುಗೈ ಸಾಧಿಸಿದೆ. ಮೇಲನೆ ನಾಲ್ಕು ಸ್ಥಾನಕ್ಕೆ ಕೆ ಶಿವಕುಮಾರ್, ರಮೇಶ್ ಬಾಬು, ಜಕ್ಕಪ್ಪವರ ಹಾಗೂ ಆರತಿ ಕೃಷ್ಣ
ಪ್ರಧಾನಿ ನಿವಾಸದ ರಸ್ತೆಯಲ್ಲಿರುವ ಗುಂಡಿಗಳನ್ನು ಕೂಡ ಮಾಧ್ಯಮದವರು ನೋಡಿ: ಡಿಕೆ ಶಿವಕುಮಾರ್
ನಾನು ದೆಹಲಿ ಒಂದು ಸುತ್ತು ಬಂದೆ. ಅಲ್ಲಿ ಎಷ್ಟು ರಸ್ತೆಗುಂಡಿಗಳಿವೆ ಹಾಗೂ ಪ್ರಧಾನಮಂತ್ರಿಗಳ ನಿವಾಸದ ರಸ್ತೆಯಲ್ಲಿಯೇ ಎಷ್ಟು ರಸ್ತೆಗುಂಡಿಗಳಿವೆ ಎಂಬುದನ್ನು ಮಾಧ್ಯಮದವರು ಪರಿಶೀಲಿಸಬೇಕು. ಕರ್ನಾಟಕದ ಬಗ್ಗೆ ಮಾತ್ರ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ



