kabaddi player kiran
ಗಂಡನಿಂದ ಮೋಸ: ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ
ಮದುವೆ ಆದ ಮೇಲೆ ಕೆಲಸ ಕೊಡಿಸುವುದಾಗಿ ನಂಬಿಸಿ ಮದುವೆ ಆಗಿದ್ದ ಪತಿ ಮಾಡಿದ ವಂಚನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಬಡ್ಡಿ ಆಟಗಾರ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 29 ವರ್ಷದ ಕಬಡ್ಡಿ ಕಿರಣ್ ಸೂರಜ್ ದಾಧೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಮದುವೆ ಆದ ಮೇಲೆ ಆಕೆಗೆ ಹಾಗೂ ಸೋದರನಿಗೆ ಉದ್ಯೋಗ ಕೊಡಿಸುತ್ತೇನೆ. ಈ ಮೂಲಕ ಆರ್ಥಿಕ ಸಂಕಷ್ಟದಿಂದ ಹೊರಗೆ ಬರಬಹುದು ಎಂದು ನಂಬಿಸಿ 2020ರಲ್ಲಿ


