Menu

ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ

ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್​.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಯಕೆಯಿಂದ ಇರಬೇಕಾಗಿದೆ. ಕಬಿನಿ ಜಲಾಶಯದಿಂದ 10,000ರಿಂದ 15,000 ಕ್ಯೂಸೆಕ್​​ ನೀರನ್ನು ನದಿಗೆ ಹರಿಸಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆಯೂ ಇದೆ. ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ