Kaduva Kavite
ಸೃಷ್ಟಿ ಸೊಬಗನ್ನು ಸಾರ್ಥಕತೆಯಿಂದ ಬಣ್ಣಿಸುವ ಟಿ. ಪಿ. ಉಮೇಶ್ ಕವಿತೆಗಳು
ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕೆನಿಸುವ ಸೃಷ್ಟಿಯ ಸೊಬಗು ಪ್ರೀತಿಯ ಸೆಳೆತದಂತೆ ಆಕರ್ಷಿಸುತ್ತದೆ. ಆ ಆಕರ್ಷಣೆಯನ್ನು ಪದಗಳಲ್ಲಿ ಹಿಡಿದಿಡಲಾಗದಷ್ಟು ಮನುಷ್ಯ ಅಸಹಾಯಕನಾಗುತ್ತಾನೆ. ಪ್ರಕೃತಿ ಮಾತೆಯ ಒಲವ ರೂಪ ಒಮ್ಮೆ ನೋಡಿ ಮರೆತುಬಿಡುವಂಥದ್ದಲ್ಲ. ಯುಗದ ದೀಪದಂತೆ ಹಾಡಿ, ಕೊಂಡಾಡುತ್ತಲೇ ಇರಬೇಕೆನ್ನಿಸುವಷ್ಟು. ಅವಳ ಸೃಷ್ಟಿ, ಸೌಂದರ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದು ಅಮರವಾಗಿಸಬೇಕು ಎನ್ನುವ ತವಕ… ಒಮ್ಮೆ ನೋಡಿದ ಮೇಲೆ ಒಮ್ಮೆ ನೋಡಿದ ಮೇಲೆ ಮತ್ತೆ ನೋಡಬೇಕು; ಅದು ನಿನ್ನ ಪ್ರೀತಿ! ಎಷ್ಟು ಬರೆದರು ಮತ್ತಷ್ಟು
ಮನುಷ್ಯರೆಲ್ಲ ಕಳೆದು ಹೋಗಿ ಧರ್ಮ-ಜಾತಿಗಳು ಜೀವ ಪಡೆದಿವೆ
ನಿಸ್ವಾರ್ಥದಿಂದ ಮುಂಜಾನೆ ಎಲ್ಲರನ್ನೂ ಎಬ್ಬಿಸಿ ಅನ್ನ ಅರಸುವ ಕಾಗೆ, ಸತ್ತಾಗ ಇಡುವ ಪಿಂಡ ತಿನ್ನಲು ಬಂದಾಗ ಅದರ ತಲೆಯಲ್ಲಿ ಸುಳಿಯುವುದಿಲ್ಲ ಸತ್ತವ ಯಾವ ಜಾತಿಯವನಿರಬಹುದು ಎಂಬ ಪ್ರಶ್ನೆ. ಮಂದಿರ, ಮಸೀದಿ, ಚರ್ಚ್ನ ತುತ್ತ ತುದಿಯಲ್ಲಿ ಕೂರುವ ಪಾರಿವಾಳಕ್ಕೆ ಯಾವ ವ್ಯತ್ಯಾಸವೂ ಕಂಡು
ಹೆಣ್ಣೊಬ್ಬಳ ಎದೆಯಾಳದ ನೋವಿಗೆ ದನಿಯಾಗುವ ಕತೆಗಳು
ಕನ್ನಡದ ಓದುಗರಿಗೆ ಚಿರಪರಿಚಿತರಾದ ಡಾ.ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಪ್ರಸ್ತುತ ಸರಳಾದೇವಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ
ಅಪ್ಪನಿಲ್ಲದ ಸಂಕಟ ಅಭಿವ್ಯಕ್ತಿಸುವ ಗುರುಸ್ವಾಮಿ ಕವಿತೆ
ತಾಯಿ ತನ್ನ ಮಕ್ಕಳಿಗೆ ಸದಾ ಎಚ್ಚರಿಸುತ್ತಲೇ ಇರುತ್ತಾಳೆ, “ಮಗು ಅಪ್ಪನನ್ನು ಸುಮ್ಮನೆ ಕಾಡಬೇಡ, ಅವರಿಗೆ ತೊಂದರೆ ಕೊಡಬೇಡ, ತುಂಬ ಬಳಲಿರುವ ಜೀವವದು ಎಂದು. ಊಹೂಂ… ನಮಗದು ಅರ್ಥವಾಗುವುದೇ ಇಲ್ಲ. ಎಲ್ಲಿಯವರೆಗೆ ಅಂದರೆ, ಅಪ್ಪ ಅಗಲುವವರೆಗೂ. ಖರ್ಚಿಗೆ ದುಡ್ಡು ಬೇಕಾದಾಗಲೆಲ್ಲ ಪರೀಕ್ಷೆ, ಶಾಲೆಯ




