kannada film producer
ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಂ.ಎನ್. ಕುಮಾರ್ ಅರೆಸ್ಟ್
ಬೆಂಗಳೂರು: ಚೆಕ್ಬೌನ್ಸ್ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ (Hassan) ಬಂಧಿಸಿದ್ದಾರೆ. 1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್


