kannada school
ಸರಕಾರಿ ಕನ್ನಡ ಶಾಲೆ ಮುಚ್ಚಲ್ಲ, 11 ಸಾವಿರ ಶಿಕ್ಷಕರ ನೇಮಕ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಯಾವುದೇ ಉದ್ದೇಶ ಸರಕಾರಕ್ಕೆ ಇಲ್ಲ. ಕನ್ನಡ ಭಾಷೆಯನ್ನು ಉತ್ತೇಜಿಸುವುದಕ್ಕೆ ಸರಕಾರ ಮುಂದಾಗಿದ್ದು, ಇದರ ಜತಗೆ ಕನ್ನಡ ಮಾಧ್ಯಮ ಶಾಲೆಗಳನ್ನು ಅಭಿವೃದ್ದಿಗೆ ಸರಕಾರ
ಸರಕಾರಿ ಶಾಲೆಗಳ ಸಬಲೀಕರಣ ಸಾಧ್ಯವೇ?
ಇತ್ತೀಚಿನ ದಿನಗಳಲ್ಲಿ ಸಾಹಿತ್ಯಸಮ್ಮೇಳನಗಳಿಗೆ ಇಷ್ಟೊಂದು ಹಣ ವ್ಯಯ ಮಾಡಬೇಕೇ? ಇಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಭವಿಷ್ಯದಲ್ಲಿ ಪ್ರಾಮುಖ್ಯತೆಯೇ ಇಲ್ಲ ಎನ್ನುವ ವಿರೋಧಭಾವವೇ ಹೆಚ್ಚು. ಕೆಲವೊಮ್ಮೆ ಇದು ನಿಜ ಎಂದು ಅನಿಸುವುದಿದೆ. ಹಾಗಾದರೆ, ಆಗಬೇಕದ್ದು ಏನೆಂದರೆ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯನ್ನು ಕನ್ನಡ ನಾಡು, ನುಡಿ,



