kannada serial
ಜೀ ಕನ್ನಡದಲ್ಲಿ ಸೆಪ್ಟೆಂಬರ್ 1ರಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ ಪ್ರಸಾರ
ಬೆಂಗಳೂರು: ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ಼ ಕನ್ನಡ ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ ಜೀ಼ ಕನ್ನಡ ಈಗ ಮತ್ತೊಂದು ಭಕ್ತಿಪ್ರಧಾನ ಧಾರಾವಾಹಿಯನ್ನು ಜನರ ಮುಂದಿಡಲು ಸಜ್ಜಾಗಿದೆ. ‘ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಧಾರಾವಾಹಿ ಇದೇ ಸೆಪ್ಟೆಂಬರ್ 1 ರಿಂದ ರಾತ್ರಿ 9
ಗಣರಾಜ್ಯೋತ್ಸವ ಪ್ರಯುಕ್ತ ‘ಮಹಾನಾಯಕ’ ಮಹಾಸಂಚಿಕೆ
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನ ಆಧಾರಿತ “ಮಹಾ ನಾಯಕ” ಧಾರವಾಹಿಯ ಮಹಾಸಂಚಿಕೆ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಬೆಳಗ್ಗೆ 9:30 ರಿಂದ 1 ಗಂಟೆಯವರೆಗೆ ಪ್ರಸಾರಗೊಳ್ಳಲಿದೆ. ಜೀ ಕನ್ನಡ