kannadanews
ಕೊಪ್ಪಳದ ಐತಿಹಾಸಿಕ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ!
ಕೊಪ್ಪಳ: ಕೊಪ್ಪಳದ ಜನತೆಗೆ ಪ್ರತಿ ವರ್ಷದಂತೆ ಹೊಸ ವರ್ಷದ ಹೊಸ್ತಿಲ ದಾಟಿ ಬರುವ ಮೊದಲ ಸಡಗರವೇ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ. ಇದು ಕೇವಲ ಮಠದ ಜಾತ್ರೆ ಎನಿಸದೇ ಸಮಾಜಮುಖಿಯ ಯಾತ್ರೆ ಎಂದೇ ಪ್ರಸಿದ್ಧಿ. ಇಂಥ ವೈಭವದ ಜಾತ್ರೆಯ ಮಹಾರಥೋತ್ಸವ ಸೋಮವಾರ ಸಂಜೆ ಅದ್ಧೂರಿಯಾಗಿ ನೆರವೇರಿತು. ನಸುಕಿನ ಜಾವ 2 ಗಂಟೆಯಿಂದಲೇ ಗವಿಮಠಕ್ಕೆ ಭಕ್ತರ ದಂಡು ಹರಿದು ಬರಲಾರಂಭಿಸಿತು. ಭಕ್ತರ ಹಸಿವು ನೀಗಿಸಲು ದಾಸೋಹದ ವ್ಯವಸ್ಥೆ ಅಚ್ಚುಕಟ್ಟಾಗಿದ್ದರಿಂದ ಜನರು ಮಠದ
ಬ್ಯಾನರ್ ಗಲಾಟೆಯಲ್ಲಿ ಸಸ್ಪೆಂಡ್ ಆದ ಬಳ್ಳಾರಿ ಎಸ್ಪಿ ನೆಜ್ಜೂರ್ ಸುಸೈಡ್ಗೆ ಯತ್ನಿಸಿದ್ರಾ?
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಗಲಾಟೆ, ಹಿಂಸಾಚಾರದ ಬಳಿಕ ಅಮಾನತುಗೊಂಡಿದ್ದ ಎಸ್ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ನೇಹಿತನ
ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ




