Kapileshwar temple
ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ ಡಿಕೆಶಿ ಹನುಮಾನ್ ನಗರದಲ್ಲಿರುವ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸಕ್ಕೆ ತೆರಳಿ ಉಪಾಹಾರ ಸೇವಿಸಿದರು. ಸಚಿವ ಡಾ ಎಂ ಸಿ ಸುಧಾಕರ್,