Menu

ರಾಜ್ಯಾದ್ಯಂತ ಬಂದ್ ಯಶಸ್ವಿಗೊಳಿಸಿದ ಕನ್ನಡಿಗರಿಗೆ ಅಭಿನಂದನೆ: ವಾಟಾಳ್ ನಾಗರಾಜ್

ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಕರ್ನಾಟಕ ಬಂದ್ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿದ್ದಾವೆ, ಜನ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿ ಆಗಿದೆ. ಬಂದ್‌ನ ಬೇಡಿಕೆ ಎಲ್ಲವನ್ನೂ

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಬಹುತೇಕ ಕಡೆ ಸಹಜ ಜೀವನ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ