Karnataka BJP
ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ
ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್ ಗುಂಪು ದೆಹಲಿಗೆ ಹೊರಟಿದೆ ಮತ್ತು ಇನ್ನೆರಡು ದಿನಗಳಲ್ಲಿ ತನ್ನ ಅಭ್ಯರ್ಥಿ ಹೆಸರನ್ನು ಹೊರಹಾಕಲಿದೆ ಎನ್ನುವ ಮಾಹಿತಿ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಭಾಜಪದಲ್ಲಿನ ಭಿನ್ನಮತ ವರ್ಷಗಳಿಂದ ಸದ್ದು ಮಾಡುತ್ತಿದೆ. ಇತ್ತೀಚಿನವರೆಗೆ
ವ್ಯಕ್ತಿ ಹಿಂಬಾಲಕರೇ ಬಿಜೆಪಿಯಲ್ಲಿನ ಗೊಂದಲಕ್ಕೆ ಕಾರಣ
ಬಿಜೆಪಿಯಲ್ಲಿ ಇತ್ತೀಚಿನ ಬೆಳವಣಿಗೆಗಳು ತಳಮಟ್ಟದ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟು ಮಾಡುತ್ತಿರುವುದು ಸುಳ್ಳಲ್ಲ. ನಾಲ್ಕು ಗೋಡೆಗಳ ಮಧ್ಯೆ ಕುಳಿತು ಸಮಸ್ಯೆ ಪರಿಹರಿಸಿಕೊಳ್ಳಬೇಕಾದವರು ಹಾದಿಬೀದಿಯಲ್ಲಿ ಮಾತನಾಡುವುದು ಕಂಡಾಗ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವುದು ಸತ್ಯ. ಸಮಸ್ಯೆ ಬಗೆಹರಿಸಬೇಕಾದ ಹೈಕಮಾಂಡ್ ನಾಯಕರ ಕಾದು ನೋಡುವ ತಂತ್ರಕ್ಕೆ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನಿಲ್ ಕುಮಾರ್ ರಾಜೀನಾಮೆ?
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿ, ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ