Karnataka Cabinet
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ
ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ ನಿಯಮಾವಳಿಗಳನ್ನು ತಿದ್ದುಪಡಿ ಮಾಡಲು ಒಪ್ಪಿಗೆ ನೀಡಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಅಗತ್ಯ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ
ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ
ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ




