Karnataka courts
ರಾಜ್ಯದ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಕ್ರಮ ಕೈಗೊಂಡಿವೆ. ಈ ಹಿಂದೆ ಕೂಡ ರಾಜ್ಯದ ನ್ಯಾಯಾಲಯಗಳಿಗೆ ಹುಸಿ ಬೆದರಿಕೆ ಕರೆ ಬಂದಿತ್ತು. ಧಾರವಾಡದಲ್ಲಿರುವ ಹೈಕೋರ್ಟ್ಗೆ ಬಾಂಬ್ ಇಡಲಾಗಿದೆ ಎಂಬ ಇ-ಮೇಲ್ ಸಂದೇಶ ಬಂದಿದ್ದು, ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ವಕೀಲರು, ನ್ಯಾಯಾಲಯದ


