Karnataka EC
ಗ್ರೇಟರ್ ಬೆಂಗಳೂರು ಚುನಾವಣೆಗೆ ಹಣ, ಸಿಬ್ಬಂದಿ ಕೊರತೆ: ಸುಪ್ರೀಂಗೆ ಇಸಿ ಮಾಹಿತಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಚುನಾವಣೆ ಜೂನ್ 30ರೊಳಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ ಎಂದು ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಚುನಾವಣಾ ಪ್ರಕ್ರಿಯೆ ನಡೆಸಲು ಆಯೋಗದ ಬಳಿ ಹಣದ ಕೊರತೆ ಇದೆ. ಮತದಾನ ಪ್ರಕ್ರಿಯೆ ನಿಭಾಯಿಸಲು ಅಗತ್ಯವಿರುವ ಸಿಬ್ಬಂದಿ ಇಲ್ಲದಿರುವುದು ಆಯೋಗಕ್ಕೆ ತೊಡಕಾಗಿದೆ. ರಾಜ್ಯ ಸರ್ಕಾರದ ಸಕ್ರಿಯ ಬೆಂಬಲ ಮತ್ತು ಅನುದಾನ ಅತ್ಯಗತ್ಯ ಎಂದು ಆಯೋಗ ತಿಳಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಇಸಿಗೆ ಡಿಕೆ ಶಿವಕುಮಾರ್ ನಿಯೋಗ ಮನವಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ
ಡಾ.ಕುಮಾರ್ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ
ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ೨೦೨೪-೨೫ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂಬ ಪ್ರಶಸ್ತಿ ಪ್ರಕಟಿಸಿದೆ. ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ




