Wednesday, August 26, 2026
Menu

ಸರ್ಕಾರಿ ನೌಕರರಿಗೆ 10 ಗಂಟೆಯೊಳಗೆ ‘ಕರ್ತವ್ಯ’ ಹಾಜರಾತಿ ಕಡ್ಡಾಯ

ರಾಜ್ಯ ಸರ್ಕಾರಿ ನೌಕರರ ಸರಣಿ ಗೈರುಹಾಜರಿ ಹಾಗೂ ತಡವಾಗಿ ಕಚೇರಿಗೆ ಬರುವ ಪ್ರವೃತ್ತಿಯನ್ನು ತೊಡೆದು ಹಾಕಲು ಪ್ರತಿಯೊಬ್ಬ ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ‘ಕರ್ತವ್ಯ’ ಆ್ಯಪ್​ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸುವವರ ವಿರುದ್ಧ AI ತಂತ್ರಜ್ಞಾನದ ಮೂಲಕ ಸ್ವಯಂಚಾಲಿತವಾಗಿ ಇಲಾಖಾ ಮುಖ್ಯಸ್ಥರಿಗೆ ವರದಿ ತಲುಪಲಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗುರುವಾರ (ಜೂನ್ 4) ನಡೆಸಿದ ಸಭೆಯಲ್ಲಿ ಈ

ಸರ್ಕಾರಿ ನೌಕರರು ಆರೆಸ್ಸೆಸ್‌ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ: ಸಿಎಂಗೆ ಪ್ರಿಯಾಂಕ್‌ ಖರ್ಗೆ ಮತ್ತೊಂದು ಪತ್ರ

ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮ ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಇಂಥ ನೌಕರರ ವಿರುದ್ಧ