Menu

ಮಾಜಿ ಸಚಿವ ಬಿ.ನಾಗೇಂದ್ರ ಮನವಿಯ ವಿಚಾರಣೆ ಫೆ. 27ಕ್ಕೆ ಮುಂದೂಡಿಕೆ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರುವರಿ 27ರವರೆಗೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ (ಇಸಿಐಆರ್) ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೆಗೆದುಕೊಂಡಿರುವ ಕಾಗ್ನಿಜೆನ್ಸ್ ರದ್ದು ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ,

ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್‌ ಆದೇಶ

ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ

ಮುಡಾ ಅಕ್ರಮ ತನಿಖೆ ಸಿಬಿಐಗೆ ವಹಿಸಿ: ಅರ್ಜಿಯ ವಿಚಾರಣೆ ಜ.27ಕ್ಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯ ಹೊರ ಬರುವುದಿಲ್ಲ, ಹೀಗಾಗಿ ತನಿಖೆಯನ್ನು