karnataka mla
ಶಾಸಕರು ಲೋಕಾಯುಕ್ತಕ್ಕೆ ಜೂ.30ರೊಳಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ
ಬೆಂಗಳೂರು: ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಲೋಕಾಯುಕ್ತರಿಗೆ ಆಸ್ತಿವಿವರವನ್ನು ಶಾಸಕರು ನೇರವಾಗಿ ಸಲ್ಲಿಸಿ ಅದರ ಮಾಹಿತಿಯನ್ನು ಸಚಿವಾಲಯಕ್ಕೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಈ ಸಂಬಂಧ ಲೋಕಾಯುಕ್ತ ನಿಬಂಧಕರು ವಿಧಾನಸಭೆ
ಶಾಸಕರಿಗೆ ಅಧಿಕಾರಿಗಳಿಂದ ಅಪಮಾನ: ಹಕ್ಕುಬಾಧ್ಯತಾ ಸಮಿತಿಗೆ ವರ್ಗಾವಣೆ
ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ, ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಅವರಿಗೆ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಇಬ್ಬರು ಶಾಸಕರು ತಮಗಾದ ಅಪಮಾನದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದಾಗ ಪಕ್ಷಬೇಧ ಮರೆತು


