Menu

ಪೆನ್ನಾರ್ ನದಿ ನೀರು ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಆದೇಶ

ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್.ವಿ.ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಪೀಠವು ವಿವಾದ ಇತ್ಯರ್ಥಪಡಿಸಲು ನ್ಯಾಯಮಂಡಳಿ ರಚಿಸುವುದು ಸೂಕ್ತ. ಆದೇಶ ಪ್ರಕಟವಾದ ಒಂದು ತಿಂಗಳೊಳಗೆ ಜಲ ವಿವಾದ ನ್ಯಾಯಮಂಡಳಿಯನ್ನು ರಚಿಸಬೇಕು ಎಂದು ಕೇಂದ್ರಕ್ಕೆ ನಿರ್ದೇಶನ ನೀಡಿದರು. ಈ ಹಿಂದೆ ಅರ್ಜಿ ವಿಚಾರಣೆ