Karnatakak news
ಚಿಕ್ಕಬಳ್ಳಾಪುರ: ಕಾರಲ್ಲಿ ಬಂದು ಕೆಎಸ್ಸಾರ್ಟಿಸಿ ಬಸ್ನಲ್ಲಿ ಉದ್ಯಮಿಯ 55 ಲಕ್ಷ ರೂ. ಇದ್ದ ಬ್ಯಾಗ್ ದರೋಡೆ
ಹೈದರಾಬಾದ್ನ ಉದ್ಯಮಿಯೊಬ್ಬರು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ 55 ಲಕ್ಷ ರೂಪಾಯಿ ಇದ್ದ ಅವರ ಹಣದ ಬ್ಯಾಗ್ ಅನ್ನು ಕಳ್ಳ ದೋಚಿಕೊಂಡು ಹೋಗಿದ್ದಾನೆ. ಉದ್ಯಮಿ ಬೆಂಗಳೂರಿನಲ್ಲಿ ಮನೆ ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಬಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ. ನಕಲಿ ನಂಬರ್ ಪ್ಲೇಟ್ ಕಾರು ಬಳಸಿ ಕಳ್ಳ ಈ ಕೃತ್ಯ ಎಸಗಿದ್ದಾನೆ. ಬೆಂಗಳೂರಿನಿಂದ ಹೈದರಾಬಾದ್ಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸನ್ನು ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ
ತುರುವೇಕೆರೆ ದೇಗುಲ ಹುಂಡಿ ಹಣ, ದೇವರ ಸರ ಕಳವು
ತುರುವೇಕೆರೆ ತಾಲೂಕಿನ ಅರೆಹಳ್ಳಿಯಲ್ಲಿರುವ ಬಸವೇಶ್ವರ ಸ್ವಾಮಿಯ ಕತ್ತು ಅಲಂಕರಿಸಿದ್ದ 500 ಗ್ರಾಂ ತೂಕದ ಬೆಳ್ಳಿಯ ಸರ ಮತ್ತು ದೇವಾಲಯದ ಹುಂಡಿಯಲ್ಲಿದ್ದ 10 ಸಾವಿರರೂಪಾಯಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಅರೆಹಳ್ಳಿ ಗ್ರಾಮ ದೇವರಾಗಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿರುವ ರುದ್ರೇಶ್ ಬೆಳಗ್ಗೆ ಪೂಜೆಗಾಗಿ



