Menu

ನೀರಾವರಿ ಸಮಸ್ಯೆ: ಸಂಸತ್ತಿನಲ್ಲಿ ಯಾಕಿಲ್ಲ ಚರ್ಚೆ?

ಕೃಷ್ಣಾ, ಕಾವೇರಿ ಕಣಿವೆಯಲ್ಲಿ ಇಂದು ಹಲವು ಹತ್ತು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಕೇವಲ ರಾಜ್ಯ ಸರ್ಕಾರದಿಂದ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ದೇಶದ ಫೆಡರಲ್ ಸಿಸ್ಟಂ ಆಫ್ ಡೆಮಾಕ್ರಸಿ ಅಕ್ಷರಶಃ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದ ನೀರಾವರಿ ಯೋಜನೆಗಳ ಕಷ್ಟ, ನಷ್ಟಗಳ ಬಗ್ಗೆ ಸಂಸತ್ತಿನಲ್ಲಿ ನಾಡಿನಿಂದ ಚುನಾಯಿತರಾಗುವ ಸಂಸದರು ಧ್ವನಿ ಎತ್ತುವುದು ವಿರಳವಾಗಿದೆ. ಅದರಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಚುನಾಯಿತರಾದ ಬಹುತೇಕ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಈ