Kerala YouTuber Manaf
ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್, ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಯೂಟ್ಯೂಬ್ನಲ್ಲಿ ಸುಳ್ಳು ಕಥೆ ಹರಿಯಬಿಟ್ಟಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ. ಕಾಡಿನಿಂದ ಬುರುಡೆ ತಂದಿರುವ


