KGF
ಕೆಜಿಎಫ್ ಸಹನಿರ್ದೇಶಕನ 4 ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಸಾವು!
ಕೆಜಿಎಫ್, ಸಲಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಸಹ ನಿರ್ದೇಶಕರ ನಾಲ್ಕೂವರೆ ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ಸಂಭವಿಸಿದೆ. ಸಹ ನಿರ್ದೇಶಕ ಕೀರ್ತನ್ ನಾಡಗೌಡ ಅವರ ಪುತ್ರಿ ಸೋನಾರ್ಷ್ ನಾಡಗೌಡ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಘಟನೆಗೆ ಆಘಾತ ವ್ಯಕ್ತಪಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಲಾರ್, ಕೆಜಿಎಫ್ ಚಿತ್ರಗಳಲ್ಲಿ
ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್




