Menu

ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ

ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್​(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೊಪ್ಪಳ ಎಸ್​ಪಿ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಣಕಲ್ ಗ್ರಾಮದಲ್ಲಿ ಲಕ್ಷ್ಮವ್ವ ಬಜಂತ್ರಿ ಎಂಬವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳಿಗೆ