killer brother
ಮದ್ದೂರಿನಲ್ಲಿ ಆಸ್ತಿಗಾಗಿ ಅಣ್ಣನ ಕೊಲೆ ಮಾಡಿಸಿ ಕುಂಭ ಮೇಳಕ್ಕೆ ತೆರಳಿದ್ದಾತ ಅರೆಸ್ಟ್
ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಜಮೀನಿನಲ್ಲಿ ಫೆಬ್ರವರಿ 11 ರಂದು ರೈತ ಕೃಷ್ಣೇಗೌಡ (45) ಎಂಬ ಹತ್ಯೆ ನಡೆದಿತ್ತು, ತನಿಖೆ ಆರಂಭಿಸಿದ ಪೊಲೀಸರು ಆಸ್ತಿಗಾಗಿ ಮೃತ ಕೃಷ್ಣೇಗೌಡನ ಸಹೋದರನೇ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದಾಗಿ ಖಚಿತಪಡಿಸಿದ್ದಾರೆ. ಮನೆಯಿಂದ ಜಮೀನನ ಬಳಿ ಎಮ್ಮೆಗಳನ್ನು ಕಟ್ಟಲು ಹೋಗಿದ್ದ ಕೃಷ್ಣೇಗೌಡರನ್ನು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದರು. ಸ್ಥಳಕ್ಕೆ ಬಂದಿದ್ದ ಸ್ಥಳೀಯರ ಮೇಲೂ ಲಾಂಗ್ ಬೀಸಿದ್ದರು. ಕೆಎಂ ದೊಡ್ಡಿ ಠಾಣೆ ಪೊಲೀಸರು ಕೊಲೆ