Menu

ದೆಹಲಿ-ಬೆಂಗಳೂರು ರೈಲಿಗೆ ಬಾಂಬ್‌ ಬೆದರಿಕೆ ಕರೆ: ಆರೋಪಿ ಸೆರೆ

ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಒಂದು ಗಂಟೆಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ಹುಸಿಬಾಂಬ್ ಕರೆ ಎಂಬುದನ್ನು ದೃಢಪಡಿಸಿದ್ದಾರೆ. ಹುಸಿ ಬಾಂಬ್ ಕರೆ ಮಾಡಿದ ಆರೋಪಿ ಉತ್ತರ ಪ್ರದೇಶ ಮೂಲದ ದೀಪಕ್​ ಸಿಂಗ್​ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ದೆಹಲಿ-ಬೆಂಗಳೂರು