KMF
ನಾಳೆಯಿಂದ “ನಂದಿನಿ” ಸಿಗಲ್ವಾ ?
ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎನ್ನಲಾಗಿದೆ. ಫೆ 1 ರಿಂದ ಕೆಎಂಎಫ್ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದಾರೆ. ರಾಜ್ಯಾದ್ಯಂತ 1300 ಕ್ಕೂ ಹೆಚ್ಚು ಅಧಿಕಾರಿ-ನೌಕರರು ಕೆಎಂಎಫ್
ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದ ನಂದಿನಿ ನೌಕರರು
ಬಾಕಿ ವೇತನ ಬಿಡುಗಡೆ ಸೇರಿ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸಲು ಒಂದು


