kodagu news
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ
ಕೊಡಗಿನ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿ ತುಳಿದು ಸಾಯಿಸಿದೆ. ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುಮಾರು 8 ರಿಂದ
ಇಸ್ರೇಲ್- ಇರಾನ್ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್ನಲ್ಲಿ
ಮಕ್ಕಳನ್ನು ಇರಾನ್ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್ಪೋರ್ಟ್ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ
ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು
ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ




