koppal
ಕೊಪ್ಪಳದಲ್ಲಿ ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ ಎಂಬ ಸಂತ್ರಸ್ತೆ ಮನೆಗೆ ರಾಜ್ಯ ಸತ್ಯ ಶೋಧನಾ ಸಮಿತಿಯ ತಂಡ ಭೇಟಿ ಮಾಡಿ ಸಂತ್ರಸ್ತೆಯ ಗಂಡ ಹಾಗೂ ಕುಟುಂಬಸ್ಥರಿಂದ ಮನೆಯ ವಿವರ ಪಡೆಯಿತು. ಇದೇವೇಳೆ ಮಾಧ್ಯಮಗಳ ಜೊತೆ
ಸೆಲ್ಫಿ ಗೀಳಿಗೆ ಅಂಜನಾದ್ರಿ ಬೆಟ್ಟದ ಕಂದಕಕ್ಕೆ ಬಿದ್ದ ಯುವತಿ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಆಂಜನೇಯನ
ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ
ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ




