Krishna Krishna Byre Gowda
ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ
ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ