Menu

ಜೂನ್ ಮೊದಲೇ ಕೆಆರ್ ಎಸ್ 100 ಅಡಿ ಭರ್ತಿ!

ಮಂಡ್ಯ: ಮಲೆನಾಡು ಭಾಗದಲ್ಲಿ ಅದರಲ್ಲೂ ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜೂನ್ ಆರಂಭಕ್ಕೂ ಮುನ್ನವೇ ಕೆಆರ್ ಎಸ್ ಜಲಾಶಯ 100 ಅಡಿ ಭರ್ತಿಯಾಗಿ ದಾಖಲೆ ಮಾಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯದಲ್ಲಿ ಕಳೆದ 4 ದಿನಗಳಲ್ಲಿ 11 ಅಡಿಯಷ್ಟು ನೀರು ಭರ್ತಿಯಾಗಿದ್ದು, ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿಯೇ 100 ಅಡಿಯಷ್ಟು ನೀರು ಭರ್ತಿಯಾಗಿದೆ. ಮುಂಗಾರು

ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ

ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು